ಪ್ರಕಟಣೆ:
2024-25 ನೇ ಸಾಲಿನ ಸ್ನಾತಕೋತ್ತರ ಪದವಿ ಪ್ರೋಗ್ರಾಮ್ ಗಳ ಪ್ರವೇಶ ಅಧಿಸೂಚನೆ | 2024-25 ರ ಶೈಕ್ಷಣಿಕ ಸಾಲಿನ ಮೊದಲ ವರ್ಷದ ಪದವಿಪೂರ್ವ ಕಾರ್ಯಕ್ರಮಗಳ ಶುಲ್ಕದ ವಿವರಗಳು | 2024-25 ರ ಸ್ನಾತಕೋತ್ತರ ಪದವಿ ಪ್ರೋಗ್ರಾಮ್ ಗಳ - ಅಪ್ಲಿಕೇಶನ್ ಫಾರಂ | ಜನವರಿ -2024 ರಲ್ಲಿ ನಡೆದ ಡಿಪ್ಲೋಮ ಇನ್ ಕೋ ಓಪರೇಷನ್ ಅಂಡ್ ಬ್ಯಾಂಕಿಂಗ-ಶಿವಮೊಗ್ಗ, ಸೆಕೆಂಡ್ ಸೆಮಿಸ್ಟರ್ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ. | ಜನವರಿ -2024 ರಲ್ಲಿ ನಡೆದ ಡಿಪ್ಲೋಮ ಇನ್ ಕೋ ಓಪರೇಷನ್ ಅಂಡ್ ಬ್ಯಾಂಕಿಂಗ-ಜಮಖಂಡಿ, ಸೆಕೆಂಡ್ ಸೆಮಿಸ್ಟರ್ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ. | ಜನವರಿ -2024 ರಲ್ಲಿ ನಡೆದ ಡಿಪ್ಲೋಮ ಇನ್ ಕೋ ಓಪರೇಷನ್ ಅಂಡ್ ಬ್ಯಾಂಕಿಂಗ-ಸಿರ್ಶಿ, ಸೆಕೆಂಡ್ ಸೆಮಿಸ್ಟರ್ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ. | ಜನವರಿ -2024 ರಲ್ಲಿ ನಡೆದ ಡಿಪ್ಲೋಮ ಇನ್ ಕೋ ಓಪರೇಷನ್ ಅಂಡ್ ಬ್ಯಾಂಕಿಂಗ-ಉಡುಪಿ, ಸೆಕೆಂಡ್ ಸೆಮಿಸ್ಟರ್ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ. | ಜನವರಿ -2024 ರಲ್ಲಿ ನಡೆದ ಡಿಪ್ಲೋಮ ಇನ್ ಕೋ ಓಪರೇಷನ್ ಅಂಡ್ ಬ್ಯಾಂಕಿಂಗ-ಬೆಂಗಳೂರು, ಸೆಕೆಂಡ್ ಸೆಮಿಸ್ಟರ್ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ. | ಜನವರಿ -2024 ರಲ್ಲಿ ನಡೆದ ಡಿಪ್ಲೋಮ ಇನ್ ಕೋ ಓಪರೇಷನ್ ಅಂಡ್ ಬ್ಯಾಂಕಿಂಗ-ಬಳ್ಳಾರಿ, ಸೆಕೆಂಡ್ ಸೆಮಿಸ್ಟರ್ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ. | ಜನವರಿ -2024 ರಲ್ಲಿ ನಡೆದ ಡಿಪ್ಲೋಮ ಇನ್ ಕೋ ಓಪರೇಷನ್ ಅಂಡ್ ಬ್ಯಾಂಕಿಂಗ-ಬಾಗಲಕೋಟೆ, ಸೆಕೆಂಡ್ ಸೆಮಿಸ್ಟರ್ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ. |
English

Be the change in you!
ಶ್ರೀ. ಎಂ. ಕೆ. ಗಾಂಧಿ

ಸುದ್ದಿ ಮತ್ತು ಪ್ರಕಟಣೆ

31
Jan
ಡೌನ್‌ಲೋಡ್: ಘಟಿಕೋತ್ಸವ ಅಪ್ಲಿಕೇಶನ್-2024... Read More
31
Jan
2024 ನೇ  ಸಾಲಿನ ನಾಲ್ಕನೇ ವಾರ್ಷಿಕ ಘಟಿಕೋತ್ಸವದ ಪದವಿ ಪ್ರದಾನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ( ಶುಲ್ಕ ವಿವರಗಳು)... Read More
29
Jan

2023-24 ನೇ ಸಾಲಿನ  ಎರಡನೇ ಸೆಮಿಸ್ಟರ್ (ರೆಗ್ಯುಲರ್ ಮತ್ತು ರಿಪೀಟರ್ಸ್) ಫಲಿತಾಂಶ ಮತ್ತು ಮರುಮೌಲ್ಯಮಾಪನದ ಅಧಿಸೂಚನೆ

... Read More
23
Sep
2023ನೇ ಜುಲೈನಲ್ಲಿ ನಡೆದ ಬಿ. ಏಸ್ಸಿ (ಜಿ.ಐ.ಎಸ್ & ಸಿ.ಎಸ್ ) 2ನೇ ಸೆಮಿಸ್ಟರ್, ಬಿ. ಏಸ್ಸಿ (ಎ. ಬಿ. & ಎಫ್.ಫಿ ) 2ನೇ ಸೆಮಿಸ್ಟರ್,ಬಿ. ಏಸ್ಸಿ (ಪಿ.ಎಚ್ & ಎಸ್ .ಡಬ್ಲ್ಯೂ ) 2ನೇ ಸೆಮಿಸ್ಟರ್,ಬಿ. ಏಸ್ಸಿ (ಎ. ಬಿ. & ಎಫ್.ಫಿ ) 4ನೇ ಸೆಮಿಸ್ಟರ್ ,ಬಿ. ಏಸ್ಸಿ (ಜಿ.ಐ.ಎಸ್ & ಸಿ.ಎಸ್ ) 4ನೇ ಸೆಮಿಸ್ಟರ್ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ... Read More

ಕಾರ್ಯಕ್ರಮಗಳು

2
Apr
ಬೆಳಗಾವಿ ಜಿಲ್ಲೆ ಗ್ರಾಮ ಪಂಚಾಯತ್ "ಅರಿವು ಕೇಂದ್ರ ಗ್ರಂಥಾಲಯ ಮೇಲ್ವಿಚಾರಕರ ಕಂಪ್ಯೂಟರ್ ಮತ್ತು ಗ್ರಂಥಾಲಯ ನಿರ್ವಹಣೆ” ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ... Read More
21
Mar
22 ಮತ್ತು 23 , ಮಾರ್ಚ್ 2024 ರಂದು ಕ.ರಾ. ಗ್ರಾ. ಮತ್ತು ಪಂ.ರಾಜ್ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ, ಸಮಾಜ ಕಾರ್ಯ ಇಲಾಖೆ ಆಯೋಜಿಸಿದ ಎರಡು ದಿನಗಳ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ ಕಾರ್ಯಕ್ರಮದ ಆಹ್ವಾನ ಪತ್ರಿಕೆ... Read More
14
Mar
2024 ರ ರಾಷ್ಟ್ರೀಯ ಏಕೀಕರಣ ಶಿಬಿರ (ಏನ್ಐಸಿ) ದ ಆಹ್ವಾನ ಪತ್ರಿಕೆ... Read More
4
Mar
ಕ.ರಾ. ಗ್ರಾ. ಮತ್ತು ಪಂ.ರಾಜ್ ವಿಶ್ವವಿದ್ಯಾಲಯದ ನಾಲ್ಕನೇ ಘಟಿಕೋತ್ಸವ... Read More

ವಿಶ್ವವಿದ್ಯಾಲಯದ ಕುರಿತು

ದೃಷ್ಟಿ:

ವಿಶ್ವವಿದ್ಯಾಲಯದ ದೃಷ್ಟಿಯು ಸುಸ್ಥಿರ ಗ್ರಾಮೀಣಾಭಿವೃದ್ಧಿ ಹಾಗೂ ಗ್ರಾಮೀಣ ಜನತೆಯ ಜೀವನ ಗುಣಮಟ್ಟವನ್ನು ವಿಶಾಲ ಹರವಿನ ಸುಧಾರಣೆಯನ್ನು ಖಚಿತಪಡಿಸುವ ಗ್ರಾಮೀಣಾಭಿವೃದ್ಧಿ ಪ್ರಕ್ರಿಯೆಯಲ್ಲಿ ಭಾಗಿಯಾಗುವಂತಹ ಸಮರ್ಪಣಾ ಮನೋಭಾವದ, ಬದ್ಧತೆಯುಳ್ಳ, ಮಾನವ ಸಂಪನ್ಮೂಲವನ್ನು ಸೃಜಿಸುವ ಮೂಲಕ ಗ್ರಾಮೀಣ ಸಮಾಜವನ್ನು ಉತ್ಕೃಷ್ಟ ಕೇಂದ್ರವಾಗಿಸಲು ಕಾರ್ಯಮಗ್ನವಾಗುವುದು.Read More

ಗುರಿ:

ವಿಶ್ವವಿದ್ಯಾಲಯದ ಗುರಿಯು ಬಡತನವನ್ನು ಕಡಿಮೆ ಮಾಡಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಿ ಜನರು ತಮ್ಮದೇ ಆದ ಕ್ಷೇಮಾಭಿವೃದ್ಧಿ, ಆರ್ಥಿಕ ಮತ್ತು ಸಾಮಾಜೋ - ರಾಜಕೀಯ ಪ್ರಗತಿಗೆ ನಿರ್ಧಾರಗಳನ್ನು ತೆಗೆದುಕೊಳ್ಳುವಂತಹ ಪಂಚಾಯತ್ ರಾಜ್ ಸಂಸ್ಥೆಗಳ ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲಕ ಅಂತರ್ಗತ ಬೆಳವಣಿಗೆಗೆ ಕಾರಣವಾಗುವ ಆರೋಗ್ಯ, ಶಿಕ್ಷಣ ಮತ್ತು ಕೌಶಲಾಭಿವೃದ್ಧಿಗಳಲ್ಲಿ ಅಗತ್ಯ ಸೇವೆಗಳನ್ನು ನೀಡಲು ಅವಕಾಶವೀಯುವ ತ್ವರಿತ ಆರ್ಥಿಕ ಬೆಳವಣಿಗೆ ಮತ್ತು ಸುಸ್ಥಿರ ಅಭಿವೃದ್ಧಿಗಾಗಿ ವಿವಿಧ ಪಾಲುದಾರರಿಗೆ ಶಿಕ್ಷಣ ಮತ್ತು ತರಬೇತಿ ನೀಡುವುದು.Read More

ಶೈಕ್ಷಣಿಕ



Follow us on