English

ತರಬೇತಿ, ಪ್ರಕಟಣೆ ಮತ್ತು ಮೇಲ್ವಿಚಾರಣೆ ಕೇಂದ್ರದ ಪ್ರಕಾರ್ಯಗಳು.-

(i).          ಎಲ್ಲಾ ಬಗೆಯ ತರಬೇತಿ ಮತ್ತು ಪ್ರಕಟಣೆಯನ್ನು ಉತ್ತೇಜಿಸುವುದು, ಅಭಿವೃದ್ಧಿಪಡಿಸುವುದು ಮತ್ತು ಉತ್ತೇಜಿಸುವುದು.

(ii).         ಎಲ್ಲಾ ಬಗೆಯ ಪಂಚಾಯತ್ ಸದಸ್ಯರು ಮತ್ತು ಅಧಿಕಾರಗಳಿಗೆ ತರಬೇತಿ ನೀಡುವುದು.

(iii).     ಅಭಿವೃದ್ಧಿ ವಿಷಯಗಳ ಕುರಿತು ವಿಚಾರ ಸಂಕಿರಣಗಳನ್ನು ಆಯೋಜಿಸುವುದು ಮತ್ತು ಕಿರು ಹೊತ್ತಿಗೆಗಳು, ಪುಸ್ತಕಗಳು, ನಿಯತಕಾಲಿಕೆಗಳು   ಹಾಗೂ ಪಠ್ಯಪುಸ್ತಕಗಳನ್ನು ಪ್ರಕಟಿಸುವುದು.

(iv).        ಕೌಶಲ್ಯ ಮತ್ತು ಉದ್ಯಮಶೀಲತಾ ಅಭಿವೃದ್ಧಿಗೆ ಸಂಬoಧಿಸಿದತೆ ಅಧ್ಯಯನ ಮತ್ತು ತರಬೇತಿಗಳಿಗೆ           ಉತ್ತೇಜನ ನೀಡುವುದು.

(v).       ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ಗೆ ಸಂಬoಧಿಸಿದoತೆ ಅಧ್ಯಯನ, ತರಬೇತಿಗಳನ್ನು ನೀಡಲು ಮತ್ತು ಪುಸ್ತಕಗಳನ್ನು ಪ್ರಕಟಿಸಲು ಉತ್ತೇಜನ ನೀಡುವುದು.

(vi).        ಪರಿಸರ, ವಿಜ್ಞಾನ ಮತ್ತು ಸಾರ್ವಜನಿಕ ಆರೋಗ್ಯ ಮತ್ತು ನೈರ್ಮಲ್ಯ ವ್ಯವಸ್ಥಾಪನೆಗೆ ಸಂಬAಧಿಸಿದ ಅಧ್ಯಯನಕ್ಕೆ ಉತ್ತೇಜನ ನೀಡುವುದು;

(vii).       ಸಾಮಾಜಿಕ ವಿಜ್ಞಾನ ಮತ್ತು ಗ್ರಾಮೀಣ ಪುನಾರಚನೆಗೆ ಸಂಬAಧಿಸಿದ ಅಧ್ಯಯನಕ್ಕೆ ಉತ್ತೇಜನ ನೀಡುವುದು;

(viii).      ಕೃಷಿ ವ್ಯವಹಾರ ವ್ಯವಸ್ಥಾಪನೆ ಮತ್ತು ಗ್ರಾಮೀಣಾಭಿವೃದ್ಧಿ ವ್ಯವಸ್ಥಾಪನೆಗೆ ಸಂಬoಧಿಸಿದ ಅಧ್ಯಯನಕ್ಕೆ ಉತ್ತೇಜನ ನೀಡುವುದು;


ಡಾ. ಅಬ್ದುಲ್ ಅಜೀಜ್ ವೈ ಮುಲ್ಲ

ಸಹಾಯಕ ನಿರ್ದೇಶಕರು

ತರಬೇತಿಪ್ರಕಟಣೆ ಮತ್ತು ಮೇಲ್ವಿಚಾರಣೆ ಕೇಂದ್ರ

ಕೆ.ಎಸ್.ಆರ್.ಡಿ.ಪಿ.ಆರ್ ವಿಶ್ವವಿದ್ಯಾಲಯ, ಗದಗ




Read More

ಸುದ್ದಿ ಮತ್ತು ಪ್ರಕಟಣೆ

23
Sep
2023ನೇ ಜುಲೈನಲ್ಲಿ ನಡೆದ ಬಿ. ಏಸ್ಸಿ (ಜಿ.ಐ.ಎಸ್ & ಸಿ.ಎಸ್ ) 2ನೇ ಸೆಮಿಸ್ಟರ್, ಬಿ. ಏಸ್ಸಿ (ಎ. ಬಿ. & ಎಫ್.ಫಿ ) 2ನೇ ಸೆಮಿಸ್ಟರ್,ಬಿ. ಏಸ್ಸಿ (ಪಿ.ಎಚ್ & ಎಸ್ .ಡಬ್ಲ್ಯೂ ) 2ನೇ ಸೆಮಿಸ್ಟರ್,ಬಿ. ಏಸ್ಸಿ (ಎ. ಬಿ. & ಎಫ್.ಫಿ ) 4ನೇ ಸೆಮಿಸ್ಟರ್ ,ಬಿ. ಏಸ್ಸಿ (ಜಿ.ಐ.ಎಸ್ & ಸಿ.ಎಸ್ ) 4ನೇ ಸೆಮಿಸ್ಟರ್ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ
15
Sep
2023ನೇ ಜುಲೈನಲ್ಲಿ ನಡೆದ ಸ್ನಾತಕ ಪದವಿ ಬಿ.ಎ (ಆರ್ ಡಿ & ಜಿ ) 2ನೇ ಮತ್ತು 4ನೇ ಸೆಮಿಸ್ಟರ್ , ಬಿ. ಏಸ್ಸಿ (ಪಿ.ಎಚ್ & ಎಸ್ .ಡಬ್ಲ್ಯೂ ) 4ನೇ ಸೆಮಿಸ್ಟರ್ ಮತ್ತು ಬಿ. ಕಾಮ್ 2ನೇ ಮತ್ತು 4ನೇ ಸೆಮಿಸ್ಟರ್ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ
7
Sep
2023ನೇ ಜುಲೈ ನಡೆದ ಎಂ.ಬಿ.ಎ ಸ್ನಾತಕೋತ್ತರ ಕಾರ್ಯಕ್ರಮ ಮೂರನೇ ಸೆಮಿಸ್ಟರ್ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ
22
Aug
2023ನೇ ಏಪ್ರಿಲ್/ಮೇ ನಡೆದ ಸ್ನಾತಕೋತ್ತರ ಕಾರ್ಯಕ್ರಮ ಎಂ.ಎಸ್. ಸಿ.( ಎಫ್.ಎಸ.ಟಿ) ಮತ್ತು ಎಂ.ಎಸ.ಡಬ್ಲ್ಯೂ ಮೂರನೇ ಸೆಮಿಸ್ಟರ್ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ

ಕಾರ್ಯಕ್ರಮಗಳು

23
Sep
ಕ.ರಾ. ಗ್ರಾ. ಮತ್ತು ಪಂ. ರಾಜ್ ವಿಶ್ವವಿದ್ಯಾಲಯಲ್ಲಿ "ಸ್ವಗ್ರಾಮ ಫೆಲೋಶಿಪ್ 2ನೇ ತ್ರೈಮಾಸಿಕ ಪ್ರಗತಿ ಅವಲೋಕನ ಮತ್ತು ಯೋಜನಾ ಸಭೆ " ಉದ್ಘಾಟನಾ ಸಮಾರಂಭ Read More
21
Sep
ಕ.ರಾ. ಗ್ರಾ.ಮತ್ತು ಪಂ.ರಾ. ವಿಶ್ವವಿದ್ಯಾಲಯದಲ್ಲಿ "ವಿಶ್ವ ಬಿದಿರು ದಿನಾಚರಣೆ 2023" ಕಾರ್ಯಕ್ರಮ ಆಯೋಜಿಸಲಾಗಿದೆ Read More
15
Sep
ಸರ್ ಎಂ. ವಿಶ್ವೇಶ್ವರಯ್ಯ 162 ನೇ ಜನ್ಮ ದಿನದ ಪ್ರಯುಕ್ತ ಕ.ರಾ.ಗ್ರಾ. ಮತ್ತು ಪಂ.ರಾಜ್ ವಿಶ್ವವಿದ್ಯಾಲಯದಲ್ಲಿ “ರಾಷ್ಟ್ರೀಯ ಅಭಿಯಂತರರ ದಿನಾಚರಣೆ " ಕಾರ್ಯಕ್ರಮ ಆಯೋಜಿಸಲಾಗಿದೆ Read More
11
Sep
ಉತ್ತರ ಕನ್ನಡ ಜಿಲ್ಲೆ ಗ್ರಾಮ ಪಂಚಾಯತ್ "ಗ್ರಂಥಾಲಯ ಮೇಲ್ವಿಚಾರಕರ ಕಂಪ್ಯೂಟರ್ ಮತ್ತು ಗ್ರಂಥಾಲಯ ನಿರ್ವಹಣೆ” ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ Read More


Follow us on