ಕನ್ನಡ

ಶಾಲೆಯ ಪ್ರಕಾರ್ಯಗಳು

        ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಶಾಲೆ

  • ಪಂಚಾಯತ್ ರಾಜ್‌ನ ಭಾಗವಹಿಸುವಿಕೆ, ಬಲಪಡಿಸುವಿಕೆ, ವಿಕೇಂದ್ರೀಕರಣ, ಅಭಿವೃದ್ಧಿ ಚಟುವಟಿಕೆ ಇತ್ಯಾದಿಗಳನ್ನು ಅಧಿಕಗೊಳಿಸುವ ಕ್ಷೇತ್ರದಲ್ಲಿನ ಅಧ್ಯಯನ ಮತ್ತು ಸಂಶೋಧನೆಯನ್ನು ಪ್ರವರ್ತಿಸುವುದು.
  • ಪಂಚಾಯತ್ ರಾಜ್ ಸಂಸ್ಥೆಗಳ ಜನ ಪ್ರತಿನಿಧಿಗಳಿಗೆ, ಸರ್ಕಾರಿ ಅಧಿಕಾರಿಗಳಿಗೆ, ಸರ್ಕಾರೇತರ ಸಂಸ್ಥೆಗಳಿಗೆ ಮುಂತಾದವರಿಗೆ ಅಭಿವಿನ್ಯಾಸ/ ಪುನಶ್ಚೇತನ ಕಾರ್ಯಕ್ರಮಗಳನ್ನು ಸಂಘಟಿಸಲು ಸಮುಚಿತ ಪ್ರಾಧಿಕಾರಗಳಿಗೆ ಪ್ರಸ್ತಾವನೆಗಳನ್ನು ಸಲ್ಲಿಸುವುದು.
  • ಪಂಚಾಯತ್ ರಾಜ್ ಸಂಸ್ಥೆಗಳಿಗೆ ಸಂಬಂಧಿಸಿದ ಸಂವಿಧಾನಿಕ ಉಪಬಂಧಗಳಿಗೆ ಮತ್ತು ಸಂಬಂಧಿತ ಕಾನೂನುಗಳ ಅನುಷ್ಠಾದಲ್ಲಿನ ಅಡ್ಡಿ – ಆತಂಕಗಳ (Bottlenecks) ಬಗೆಗೆ ಅಧ್ಯಯನ ಮಾಡುವುದು ಮತ್ತು ಸುಧಾರಣೆಗಳನ್ನು ಸೂಚಿಸುವುದು.
  • ಸ್ತ್ರೀಯರ, ದುರ್ಬಲ ವರ್ಗದವರ ಮತ್ತು ಭಾಗವಹಿಸುವಿಕೆಯನ್ನು ಖಚಿತಪಡಿಸಲು ಕಾರ್ಯತಂತ್ರಗಳನ್ನು ರೂಪಿಸುವುದು.
  • ಪಂಚಾಯತ್ ರಾಜ್ ಸಂಸ್ಥೆಗಳ ಉತ್ತಮ ಆಚರಣೆಗಳನ್ನು ರೂಪಿಸುವುದು ಮತ್ತು ಪ್ರಕಟಣೆ ಮತ್ತು ಸಂಪರ್ಕ ಸಂವಹನ ಮಾಧ್ಯಮಗಳ ಮುಖಾಂತರ ಅವನ್ನು ಪ್ರಚುರಪಡಿಸಲು ಏರ್ಪಾಡು ಮಾಡುವುದು.ಸಂಪರ್ಕ-ಸಂವಹನಾಭಿವೃದ್ಧಿ ಅಧ್ಯಯನ ಮಾಡುವುದು.

ಸುದ್ದಿ ಮತ್ತು ಪ್ರಕಟಣೆ

31
Jan
ಡೌನ್‌ಲೋಡ್: ಘಟಿಕೋತ್ಸವ ಅಪ್ಲಿಕೇಶನ್-2024 Read More

ಕಾರ್ಯಕ್ರಮಗಳು

21
Jun
10ನೇ ಅಂತರಾಷ್ಟ್ರೀಯ ಯೋಗ ದಿನಾಚರೆಣೆ-2024 Read More
15
Jun
10ನೇ ಅಂತರಾಷ್ಟ್ರೀಯ ಯೋಗ ದಿನಾಚರೆಣೆ-2024 Read More
10
Jun
ದಾವಣಗೆರೆ ಜಿಲ್ಲೆ ಗ್ರಾಮ ಪಂಚಾಯತ್ "ಅರಿವು ಕೇಂದ್ರ ಗ್ರಂಥಾಲಯ ಮೇಲ್ವಿಚಾರಕರ ಕಂಪ್ಯೂಟರ್ ಮತ್ತು ಗ್ರಂಥಾಲಯ ನಿರ್ವಹಣೆ” ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ Read More
5
Jun
ವಿಶ್ವ ಪರಿಸರ ದಿನಾಚರಣೆ-2024 Read More


Follow us on